ಗೋಣಿಕೊಪ್ಪ ವರದಿ, ಏ. 9: ಗೋಣಿಕೊಪ್ಪ ಭಾಗದ ಪತ್ರಕರ್ತರಿಗೆ ಸ್ಥಳೀಯ ಪೊಲೀಸ್ ವೃತ್ತ ನಿರೀಕ್ಷಕ ರಾಮರೆಡ್ಡಿ ಅವರು 5 ಲೀಟರ್ ಸ್ಯಾನಿಟೈಸರ್ ನೀಡುವ ಮೂಲಕ ಆರೋಗ್ಯ ರಕ್ಷಣೆಗೆ ಸಲಹೆ ನೀಡಿದರು. ಈ ಸಂದರ್ಭ ಗೋಣಿಕೊಪ್ಪ ಪ್ರೆಸ್‍ಕ್ಲಬ್ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಕಾರ್ಯದರ್ಶಿ ಎಚ್.ಕೆ. ಜಗದೀಶ್ ಇದ್ದರು.