ನಾಪೆÇೀಕ್ಲು, ಮೇ 6: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೊಡಗಿನಲ್ಲಿ ಮಳೆಗಾಲ ಆರಂಭಕ್ಕೆ ಮೊದಲೇ ಎಲ್ಲಾ ಕಾಮಗಾರಿಗಳನ್ನು ಮುಗಿಸಬೇಕು ಎಂದು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಸ್ ತಂಗುದಾಣಗಳನ್ನು ದುರಸ್ಥಿಗೊಳಿಸಿ ಬಣ್ಣ ಬಳಿಯುವ ಕಾರ್ಯ ಬರದಿಂದ ನಡೆಯುತ್ತಿದೆ.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ ಬಸ್ ತಂಗುದಾಣದ ಕೆಲಸ ಮಾಡಿಸಿದರು.ಬಸ್ ತಂಗುದಾಣ ದುರಸ್ಥಿ

ನಾಪೆÇೀಕ್ಲು, ಮೇ 6: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೊಡಗಿನಲ್ಲಿ ಮಳೆಗಾಲ ಆರಂಭಕ್ಕೆ ಮೊದಲೇ ಎಲ್ಲಾ ಕಾಮಗಾರಿಗಳನ್ನು ಮುಗಿಸಬೇಕು ಎಂದು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಸ್ ತಂಗುದಾಣಗಳನ್ನು ದುರಸ್ಥಿಗೊಳಿಸಿ ಬಣ್ಣ ಬಳಿಯುವ ಕಾರ್ಯ ಬರದಿಂದ ನಡೆಯುತ್ತಿದೆ.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ ಬಸ್ ತಂಗುದಾಣದ ಕೆಲಸ ಮಾಡಿಸಿದರು.