ಗೋಣಿಕೊಪ್ಪಲು, ಮೇ 14: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಗೋಣಿಕೊಪ್ಪ ಪೆÇಲೀಸರು ದಾಳಿ ನಡೆಸಿ ಮರಳು ತುಂಬಿದ್ದ ಲಾರಿಯನ್ನು ವಶಪಡಿಸಿ ಕೊಂಡಿದ್ದಾರೆ.ಬುಧವಾರ ರಾತ್ರಿ ವೇಳೆ ಅಕ್ರಮವಾಗಿ ಕೆ.ಎ.17.ಬಿ. 9269 ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಗೋಣಿಕೊಪ್ಪ ಪೆÇಲೀಸ್ ಠಾಣಾಧಿಕಾರಿ ಸುರೇಶ್ ಬೋಪಣ್ಣ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ತಲೆಮರೆಸಿಕೊಂಡಿದ್ದಾನೆ.