ಚೆಟ್ಟಳ್ಳಿ, ಮೇ 15: ಕೊವಿಡ್19 ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ವಿಧಿಸಲಾದ ಲಾಕ್ಡೌನ್ ನಿಂದ ಸಂಕಷÀ್ಟ ಕ್ಕೀಡಾಗಿರುವ ಅಸಂಘಟಿತ ಕಾರ್ಮಿಕರಿಗೆ ಸರಕಾರ ಘೋಷಿಸಲಾದ ಪ್ಯಾಕೇಜ್ನಲ್ಲಿ ಹಮಾಲಿ ಕಾರ್ಮಿಕರಿಗೂ ಆರ್ಥಿಕ ನೆರವು ನೀಡಬೇಕು ಎಂದು ರಾಜ್ಯ ಹಮಾಲಿ ಕಾರ್ಮಿಕರ ಫೆಡರ್ಸೇÀನ್ನ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.