ಮಡಿಕೇರಿ, ಮೇ 21 : ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿs ಸ್ವೀಕಾರ ನಡೆಯಿತು.