ಚೆಟ್ಟಳ್ಳಿ, ಮೇ 31: ಚಿಕ್ಕ ಅಳವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾಗಿ ಪೆÇ್ರ. ಕೆ.ಎಸ್. ಚಂದ್ರಶೇಖರಯ್ಯ ಅವರು ಅಧಿಕಾರ ಸ್ವೀಕರಿಸಿದ್ದು, ವಿದ್ಯಾರ್ಥಿ ಸಂಘದ ವತಿಯಿಂದ ಅವÀರನ್ನು ಗೌರವಿಸಿ ಸ್ವಾಗತಿಸಲಾಯಿತು.

ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜನ್ ಪೆÇ್ರ.ಕೆ.ಎಸ್. ಚಂದ್ರಶೇಖರಯ್ಯ ಅವರಿಗೆ ಶಾಲನ್ನು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭ ಶಿಕ್ಷಣದ ಬಗ್ಗೆ ಹಾಗೂ ಕೇಂದ್ರಕ್ಕೆ ಸಂಬಂಧಿಸಿದಂತೆ ಪ್ರಗತಿಪರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.