ಮಡಿಕೇರಿ, ಜೂ. 5: ನಗರದ ಟ್ಯಾಕ್ಸಿ ವಾಹನ ಚಾಲಕರಿಗೆ ಶಾಸಕ ಅಪ್ಪಚ್ಚು ರಂಜನ್ ಆಹಾರ ಪದಾರ್ಥಗಳ ಕಿಟ್ ಅನ್ನು ಜಿ.ಪಂ. ಭವನದಲ್ಲಿ ವಿತರಿಸಿದರು.

ಜಿಲ್ಲಾ ಪಂಚಾಯತಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಸಕ ಅಪ್ಪಚ್ಚು ರಂಜನ್ ಗಿಡ ನೆಡುವ ಮೂಲಕ ಆಚರಿಸಲಾಯಿತು. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಮತ್ತು ಅಧಿಕಾರಿಗಳು ಹಾಗೂ ಇತರರು ಇದ್ದರು.