ಶ್ರೀಮಂಗಲ, ಜೂ. 17: ಕೊಡಗು ಜಿಲ್ಲೆ ಕಳೆದ ಎರಡು ವರ್ಷದಿಂದ ಮಳೆಗಾಲದಲ್ಲಿ ಉಂಟಾದ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿದ್ದು, ಪ್ರಸಕ್ತ ವರ್ಷ ಯಾವುದೇ ತೊಂದರೆ ಇಲ್ಲದೆ ಸುಭೀಕ್ಷೆಯ ಮಳೆಗಾಲವಾಗಲಿ ಎಂದು ನಾಪೆÇೀಕ್ಲುವಿನ ಕಕ್ಕಬ್ಬೆ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪೆÇ್ರೀ. ನಂಜುಂಡಸ್ವಾಮಿ ಬಣದ ಜಿಲ್ಲಾ ಸಂಘದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಚಿಮ್ಮಂಗಡ ಗಣೇಶ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಇದ್ದರು.