ನಾಪೆÇೀಕ್ಲು, ಜು. 3 : ಸಮೀಪದ ಚೆರಿಯಪರಂಬು ಸರಕಾರಿ ಜಾಗಕ್ಕೆ ಅಕ್ರಮವಾಗಿ ತಂತಿ ಬೇಲಿಯನ್ನು ಹಾಕಿ ಜಾಗವನ್ನು ಅತಿಕ್ರಮಿಸಿರುವುದನ್ನು ತಿಳಿದ ನಾಪೆÇೀಕ್ಲು ಕಂದಾಯ ಇಲಾಖೆಯ ಪರಿವೀಕ್ಷಕ ಶಿವಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಕ್ರಮವಾಗಿ ಹಾಕಿದ್ದ ತಂತಿ ಬೇಲಿಯನ್ನು ತೆರವುಗೊಳಿಸಿದರು.
ನಾಪೆÇೀಕ್ಲು, ಜು. 3 : ಸಮೀಪದ ಚೆರಿಯಪರಂಬು ಸರಕಾರಿ ಜಾಗಕ್ಕೆ ಅಕ್ರಮವಾಗಿ ತಂತಿ ಬೇಲಿಯನ್ನು ಹಾಕಿ ಜಾಗವನ್ನು ಅತಿಕ್ರಮಿಸಿರುವುದನ್ನು ತಿಳಿದ ನಾಪೆÇೀಕ್ಲು ಕಂದಾಯ ಇಲಾಖೆಯ ಪರಿವೀಕ್ಷಕ ಶಿವಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಕ್ರಮವಾಗಿ ಹಾಕಿದ್ದ ತಂತಿ ಬೇಲಿಯನ್ನು ತೆರವುಗೊಳಿಸಿದರು.