ಮಡಿಕೇರಿ, ಜು. 8: ಬೆಂಗಳೂರಿನ ವಿಕಾಸಸೌಧ ಎರಡನೇ ಮಹಡಿಯ ಕೊಠಡಿ ಸಂಖ್ಯೆ 234, 235 ರ ಕಚೇರಿಗೆ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಸರಳವಾಗಿ ಪೂಜೆ ಸಲ್ಲಿಸುವ ಮೂಲಕ ಬುಧವಾರ ಕಚೇರಿ ಪ್ರವೇಶ ಮಾಡಿದರು.
ಮಡಿಕೇರಿ, ಜು. 8: ಬೆಂಗಳೂರಿನ ವಿಕಾಸಸೌಧ ಎರಡನೇ ಮಹಡಿಯ ಕೊಠಡಿ ಸಂಖ್ಯೆ 234, 235 ರ ಕಚೇರಿಗೆ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಸರಳವಾಗಿ ಪೂಜೆ ಸಲ್ಲಿಸುವ ಮೂಲಕ ಬುಧವಾರ ಕಚೇರಿ ಪ್ರವೇಶ ಮಾಡಿದರು.