ಗೋಣಿಕೊಪ್ಪಲು, ಸೆ. 1: ಕೊಡಗು ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ನರೇಂದ್ರ ಕಾಮತ್ ಶಿಫಾರಸ್ಸಿನ ಮೇರೆ ರಾಜ್ಯ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯಾಧಕ್ಷರಾದ ಶಾಂತವೀರ್ ನಾಯಕ್ ಅವರು ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಗೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸದಸೆÀ್ಯ ಎಂ.ಮಂಜುಳ ಅವರನ್ನು ನೇಮಕಗೊಳಿಸಿ ಆದೇಶ ನೀಡಿದ್ದಾರೆ.

ಗೋಣಿಕೊಪ್ಪಲುವಿನ ಸ್ವಾತಂತ್ರ್ಯ ಹೋರಾಟಗಾರ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧÀ್ಯಕ್ಷ ಮೀದೇರಿರ ನವೀನ್ ನರೇಂದ್ರ ಕಾಮತ್ ಹಾಗೂ ಮುಖಂಡರು ಮಂಜುಳರವರಿಗೆ ಆದೇಶ ಪತ್ರ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಅರುಣ್ ಮಾಚಯ್ಯ, ತೀತಿರ ಧರ್ಮಜ, ಕುಸುಮ ಜೋಯಪ್ಪ, ಪ್ರಮೋದ್ ಗಣಪತಿ, ಅಜಿತ್ ಅಯ್ಯಪ್ಪ, ನರೇನ್ ಕಾರ್ಯಪ್ಪ, ಪೆÇನ್ನಣ್ಣ, ಕೊಲ್ಲಿರ ಬೋಪಣ್ಣ ಸೇರಿದಂತೆ ಇನ್ನಿತರು ಹಾಜರಿದ್ದರು.