ಮಡಿಕೇರಿ, ಸೆ. 28: ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರ ತಾ. 29ರಿಂದ ಅ. 15ರ ವರೆಗೆ ಬೈಚನಹಳ್ಳಿ ಕುಶಾಲನಗರದಲ್ಲಿ ಏರ್ಪಡಿಸಲಾಗಿದೆ. ವರ್ತಕರು ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಲು ತಿಳಿಸಲಾಗಿದೆ.
ಮಡಿಕೇರಿ, ಸೆ. 28: ಕಾನೂನು ಮಾಪನ ಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರ ತಾ. 29ರಿಂದ ಅ. 15ರ ವರೆಗೆ ಬೈಚನಹಳ್ಳಿ ಕುಶಾಲನಗರದಲ್ಲಿ ಏರ್ಪಡಿಸಲಾಗಿದೆ. ವರ್ತಕರು ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಲು ತಿಳಿಸಲಾಗಿದೆ.