ನಾಪೆÉÇೀಕ್ಲು, ಸೆ. 30 : ಮಡಿಕೇರಿ ತಾಲೂಕು ಬಿಜೆಪಿ ರೈತ ಮೋರ್ಚಾದ ವತಿಯಿಂದ ನಿರಂತರ ಕೃಷಿ ಕಾರ್ಮಿಕ ರಾಗಿರುವ ಗ್ರಾಮದ 8 ಜನರನ್ನು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ, ಬಿ.ಸಿ. ನವೀನ್, ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪ್ಪಾಡಿ. ರಾಜ್ಯ ಬಿ.ಜೆ.ಪಿ. ಮಾಜಿ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಜಿಲ್ಲಾ ಪಂಚಾಯತ್ ಸದಸ್ಯ ಮುರಳೀಧರ್, ಸದಸ್ಯೆ ಕಲಾವತಿ, ತಾ.ಪಂ. ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಸದಸ್ಯೆ ಉಮಾಪ್ರಭು, ತಾ, ಬಿ.ಜೆ.ಪಿ. ಅಧ್ಯಕ್ಷ ಕಾಂಗೀರ ಸತೀಶ್. ಕಾರ್ಯದರ್ಶಿ ಕೋಡಿರ ಪ್ರಸÀನ್ನ, ಆರ್.ಎಂ.ಸಿ ಅಧ್ಯಕ್ಷ ಬೆಪ್ಪುರನ ಮೇದಪ್ಪ, ಮಡಿಕೇರಿ ತಾಲೂಕು ರೈತ ಮೋರ್ಚಾ ದ ಅಧ್ಯಕ್ಷ ಶಿವಚಾಳಿಯಂಡ ಜಗದೀಶ್, ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕೃಷಿ ಪತ್ತಿನ ಸಂಘದ ಅಧ್ಯಕ್ಷ ಅರೆಯಡ ಅಶೋಕ, ಜಾಲಿ ಪೂವಪ್ಪ, ಮತ್ತಿತರರು ಇದ್ದರು.