ಸೋಮವಾರಪೇಟೆ, ಅ. 26: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಪ್ರಮುಖರನ್ನಾಗಿ ಜಗದೀಶ್, ಸಹ ಪ್ರಮುಖ್ ಆಗಿ ಡಿ.ಜಿ. ಸುಧೀರ್ ಅವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ ತಿಳಿಸಿದ್ದಾರೆ.