ವೀರಾಜಪೇಟೆ, ನ. 2: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಸರ್ವಧರ್ಮಿಯರಿಗಾಗಿ ರಾಜ್ಯವ್ಯಾಪಿಯಾಗಿ ಆಚರಿಸಲ್ಪಡುತ್ತಿರುವ ಸೀರತ್ ಅಭಿಯಾನದ ಅಂಗವಾಗಿ ದ.ಕ., ಉಡುಪಿ ಮತ್ತು ಕೊಡಗು ಜಿ¯್ಲÉಗಳ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಸಮಾಜ ಸುಧಾರಣೆಗೆ ಪ್ರವಾದಿ ಮುಹಮ್ಮದ್ (ಸ)ರ ಕೊಡುಗೆ’ ವಿಷಯದಡಿ, ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳಿಗೆ ‘ಪ್ರವಾದಿ ಮುಹಮ್ಮದ್ (ಸ)ರ ಸಾಮಾಜಿಕ ನ್ಯಾಯದ ಪರಿಕಲ್ಪನೆ’ ಹಾಗೂ ಶಿP್ಷÀಕರು ಹಾಗೂ ಆ.ಇಜ. / ಃ.ಇಜ. / ಒ.ಇಜ. ವಿದ್ಯಾರ್ಥಿಗಳಿಗೆ ‘ವ್ಯಕ್ತಿತ್ವ ನಿರ್ಮಾಣಕ್ಕೆ ಪ್ರವಾದಿ ಮುಹಮ್ಮದ್ (ಸ)ರ ಕೊಡುಗೆ’ ವಿಷಯಗಳಡಿ ಪ್ರಬಂಧ ಏರ್ಪಡಿಸಲಾಗಿದೆ.
ಆಸಕ್ತರು ತಮ್ಮ ಬರಹಗಳನ್ನು ಫುಲ್ಸ್ಕೇಪ್ ಬಿಳಿಹಾಳೆಯ ಒಂದೇ ಬದಿಯಲ್ಲಿ 8 ಪುಟಗಳಿಗೆ ಮೀರದಂತೆ ಡಿಸೆಂಬರ್ 10ರೊಳಗೆ ಪ್ರಬಂಧ ಸ್ಪರ್ಧಾ ಸಮಿತಿ, ಪ್ರವಾದಿ ಮುಹಮ್ಮದ್ (ಸ) ಸೀರತ್ ಅಭಿಯಾನ-2020, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು-575001 ಈ ವಿಳಾಸಕ್ಕೆ ಭಾವಚಿತ್ರ ಸಹಿತ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9448122361 ಸಂಪರ್ಕಿಸಬಹುದು.