ಮಡಿಕೇರಿ, ಡಿ. 3: ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಹಾಗೂ ಮುಖಂಡರುಗಳು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್. ಅರುಣ್ ಮಾಚಯ್ಯ ಅವರೊಂದಿಗೆ ಚರ್ಚಿಸಿದರು.

ಅರುಣ್ ಮನೆಗೆ ಭೇಟಿ ನೀಡಿದ ಪ್ರಮುಖರು ಮುಂಬರುವ ಗ್ರಾ.ಪಂ. ಚುನಾವಣೆ ಹಾಗೂ ಪಕ್ಷದ ಬೆಳವಣಿಗೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತುಕತೆ ನಡೆಸಿದರು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ವಕ್ತಾರ ಟಿ.ಈ. ಸುರೇಶ್, ಪೆÇನ್ನಂಪೇಟೆ ಬ್ಲಾಕ್ ಅಧ್ಯಕ್ಷ ನವೀನ್, ಪ್ರಧಾನ ಕಾರ್ಯದರ್ಶಿ ಬಾಲಕೃಷ,್ಣ ಜಿ.ಪಂ. ಮಾಜಿ ಸದಸ್ಯರು, ಮತ್ತಿತರ ಪ್ರಮುಖರು ಹಾಜರಿದ್ದರು.