ಮಡಿಕೇರಿ, ನ. 4: ದೆಹಲಿಯಲ್ಲಿ ರೈತರ ಮೇಲೆ ದಬ್ಬಾಳಿಕೆಯನ್ನು ಕೊನೆಗೊಳಿಸಬೇಕು ಮತ್ತು ರೈತರ ಬೇಡಿಕೆಗಳನ್ನು ಅಂಗೀಕರಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ)ದ ಕೊಡಗು ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.