ಮಡಿಕೇರಿ, ಜ. ೯ : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಜ. ೧೫ ರಂದು ಪುಣ್ಯಕೋಟಿ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿ ಗೃಹ ಉದ್ಘಾಟನಾ ಸಮಾರಂಭ ನಡೆಯಲಿದೆ.

ಬೆಳಿಗ್ಗೆ ೭ ಗಂಟೆಗೆ ಪಶುಪತಿನಾಥ, ನಂದಿ, ಶ್ರೀಕೃಷ್ಣ, ಪುಣ್ಯಕೋಟಿ ಮೂರ್ತಿಗಳ ಲೋಕಾರ್ಪಣೆ ಗೊಳ್ಳಲಿದ್ದು, ಬೆಳಿಗ್ಗೆ ೧೦ ಗಂಟೆಗೆ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಮಡಿಕೇರಿ, ಜ. ೯ : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಜ. ೧೫ ರಂದು ಪುಣ್ಯಕೋಟಿ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿ ಗೃಹ ಉದ್ಘಾಟನಾ ಸಮಾರಂಭ ನಡೆಯಲಿದೆ.

ಬೆಳಿಗ್ಗೆ ೭ ಗಂಟೆಗೆ ಪಶುಪತಿನಾಥ, ನಂದಿ, ಶ್ರೀಕೃಷ್ಣ, ಪುಣ್ಯಕೋಟಿ ಮೂರ್ತಿಗಳ ಲೋಕಾರ್ಪಣೆ ಗೊಳ್ಳಲಿದ್ದು, ಬೆಳಿಗ್ಗೆ ೧೦ ಗಂಟೆಗೆ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕ ಬೋಪಯ್ಯ, ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವ ಎಂ.ಸಿ. ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಉಪಾಧ್ಯಕ್ಷ ಕೇಟೋಳಿರ ಎಸ್. ಹರೀಶ್ ಪೂವಯ್ಯ, ಸಹಕಾರ ಸಂಘಗಳ ಉಪನಿಂಬAಧಕ ಬಿ.ಕೆ. ಸಲೀಂ, ಸಹಾಯಕ ನಿಂಬAಧಕ ಹೆಚ್.ಡಿ. ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನು ಮುತ್ತಪ್ಪ, ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಪಡೆಯ ಅಧ್ಯಕ್ಷ ರವಿ ಕುಶಾಲಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕರಾದ ಬಿ.ಡಿ. ಮಂಜುನಾಥ್, ಬಿ.ಕೆ. ಚಿಣ್ಣಪ್ಪ, ಉಷಾ ತೇಜಸ್ವಿನಿ, ಎಸ್.ಬಿ. ಭರತ್ ಕುಮಾರ್, ಕನ್ನಂಡ ಎ. ಸಂಪತ್, ಚೇರಳ ಶ್ರೀಮಂಗಲ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಎಸ್. ರಾಘವಯ್ಯ, ಚೆಟ್ಟಳ್ಳಿ ಕೊಡವ ಸಮಾಜದ ಅಧ್ಯಕ್ಷ ಮುಳ್ಳಂಡ ಎಂ. ಚಂಗಪ್ಪ, ಚೆಟ್ಟಳ್ಳಿ ಪ್ರೌಢಶಾಲೆ ಅಧ್ಯಕ್ಷ ಪೇರಿಯನ ಪಿ. ಜಯಾನಂದ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಸೋಮೆಯಂಡ ದಿಲೀಪ್ ಅಪ್ಪಚ್ಚು, ಮಾಜಿ ಅಧ್ಯಕ್ಷರಾದ ಬಿದ್ದಂಡ ಎ. ಅಚ್ಚಯ್ಯ, ಕೊಂಗೇಟಿರ ಎಂ. ಅಪ್ಪಣ್ಣ, ಕಾಫಿ ಬೆಳೆಗಾರ ಕೊಂಗೇಟಿರ ಕುಸುಮ್ ಪೊನ್ನಪ್ಪ ಭಾಗವಹಿಸಲಿದ್ದಾರೆ.