ಸುಂಟಿಕೊಪ್ಪ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ತೀರ್ಥಕ್ಷೇತ್ರ ನಿಧಿ ಅಭಿಯಾನಕ್ಕೆ ಸುಂಟಿಕೊಪ್ಪ ಶ್ರೀರಾಮ ಮಂದಿರದಲ್ಲಿ ಚಾಲನೆ ನೀಡಲಾಯಿತು. ಪಟ್ಟಣದ ಕೋದಂಡ ರಾಮಚಂದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿಧಿ ಸಮರ್ಪಣಾ ಅಭಿಯಾನಕ್ಕೆ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಅಭಿಯಾನದ ಜಿಲ್ಲಾ ಸಂಚಾಲಕ ಡಿ.ನರಸಿಂಹ ಚಾಲನೆ ನೀಡಿದರು. ಮಂದಿರ ನಿರ್ಮಿಸಲು ಜನರಿಂದಲೇ ನಿಧಿ ಸಂಗ್ರಹಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ರೂ. ೧,೬೦೦ ಕೋಟಿ ವೆಚ್ಚದ ದೇವಸ್ಥಾನ ನಿರ್ಮಿಸಲು ಸಂಕಲ್ಪ ಮಾಡಲಾಗಿದ್ದು ಈ ಪುಣ್ಯ ಕಾರ್ಯಕ್ಕೆ ಪ್ರತಿಯೊಬ್ಬ ಸುಂಟಿಕೊಪ್ಪ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ತೀರ್ಥಕ್ಷೇತ್ರ ನಿಧಿ ಅಭಿಯಾನಕ್ಕೆ ಸುಂಟಿಕೊಪ್ಪ ಶ್ರೀರಾಮ ಮಂದಿರದಲ್ಲಿ ಚಾಲನೆ ನೀಡಲಾಯಿತು. ಪಟ್ಟಣದ ಕೋದಂಡ ರಾಮಚಂದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿಧಿ ಸಮರ್ಪಣಾ ಅಭಿಯಾನಕ್ಕೆ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಹಾಗೂ ಅಭಿಯಾನದ ಜಿಲ್ಲಾ ಸಂಚಾಲಕ ಡಿ.ನರಸಿಂಹ ಚಾಲನೆ ನೀಡಿದರು. ಮಂದಿರ ನಿರ್ಮಿಸಲು ಜನರಿಂದಲೇ ನಿಧಿ ಸಂಗ್ರಹಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ರೂ. ೧,೬೦೦ ಕೋಟಿ ವೆಚ್ಚದ ದೇವಸ್ಥಾನ ನಿರ್ಮಿಸಲು ಸಂಕಲ್ಪ ಮಾಡಲಾಗಿದ್ದು ಈ ಪುಣ್ಯ ಕಾರ್ಯಕ್ಕೆ ಪ್ರತಿಯೊಬ್ಬ