ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಅತ್ತೂರಿನಲ್ಲಿ ಪೋಷಣ ಅಭಿಯಾನ
ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಭಿಷೇಕ್, ಅಂಅತ್ತೂರಿನಲ್ಲಿ ಪೋಷಣ ಅಭಿಯಾನ
ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಅತ್ತೂರಿನಲ್ಲಿ ಪೋಷಣ ಅಭಿಯಾನ
ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಭಿಷೇಕ್, ಅಂಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.ಅತ್ತೂರಿನಲ್ಲಿ ಪೋಷಣ ಅಭಿಯಾನ
ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಅತ್ತೂರಿನಲ್ಲಿ ಪೋಷಣ ಅಭಿಯಾನ
ಕಣಿವೆ, ಫೆ. ೯: ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಅತ್ತೂರು ಗ್ರಾಮದ ಅಂಗನವಾಡಿಯಲ್ಲಿ ಗ್ರಾಮ ವ್ಯಾಪ್ತಿಯ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಿ.ಎಂ. ಅಣ್ಣಯ್ಯ ಉದ್ಘಾಟಿಸಿ ದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ ಪೋಷಣ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶಗಳ ಗರ್ಭಿಣಿ ಹಾಗೂ ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಹೊಂದಲು ಅರಿವು ಮೂಡಿಸುವುದಾಗಿದೆ. ಗರ್ಭಿಣಿಯರಲ್ಲಿ ಅಪೌಷ್ಠಿಕತೆ ದೂರ ಮಾಡುವುದು ಹಾಗೂ ತಾಯಿ ಮತ್ತು ಮಗು ಆರೋಗ್ಯ ಉತ್ತಮ ಗೊಳಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಕಳೆದ ಹತ್ತು ವರ್ಷಗಳ ಕಾಲ ಪಂ. ಸದಸ್ಯರಾಗಿ ಅಂಗನವಾಡಿ ಕೇಂದ್ರಕ್ಕೆ ವಿವಿಧ ರೀತಿಯ ನೆರವು ನೀಡಿದ ಗ್ರಾಮದ ರವಿ ಅವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಸದಸ್ಯ ಕೆ.ಕೆ. ಚಿದಾನಂದ, ರಮೇಶ, ಯಶೋಧ, ಲಕ್ಷö್ಮಣ, ಪೋಷಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಭಿಷೇಕ್, ಅಂಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.ಣ ಅಭಿಯಾನ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಭಿಷೇಕ್, ಅಂಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.ಲಕ್ಷ್ಮಿ, ಹಾರಂಗಿ ಆರೋಗ್ಯ ಕೇಂದ್ರದ ಡಾ. ಅಭಿಷೇಕ್, ಅಂಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.ಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.ಭಿಷೇಕ್, ಅಂಗನವಾಡಿ ಶಿಕ್ಷಕಿ ಜ್ಯೋತಿ, ಕಾರ್ಯಕರ್ತೆಯರಾದ ನಾಗರತ್ನ, ಶೋಭಾ, ಸಹಾಯಕಿ ಶೈಲಾ ಮತ್ತಿತರರು ಇದ್ದರು.