ಮಡಿಕೇರಿ, ಫೆ. ೧೦ : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ತಾ.೯ ರಂದು ಪ್ರಾರಂಭಗೊAಡ ವಾರ್ಷಿಕ ಉತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಡಿಕೇರಿ, ಫೆ. ೧೦ : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ತಾ.೯ ರಂದು ಪ್ರಾರಂಭಗೊAಡ ವಾರ್ಷಿಕ ಉತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಡಿಕೇರಿ, ಫೆ. ೧೦ : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ತಾ.೯ ರಂದು ಪ್ರಾರಂಭಗೊAಡ ವಾರ್ಷಿಕ ಉತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಡಿಕೇರಿ, ಫೆ. ೧೦ : ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ತಾ.೯ ರಂದು ಪ್ರಾರಂಭಗೊAಡ ವಾರ್ಷಿಕ ಉತ್ಸವದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಸಂರಕ್ಷಣಾ ಪಡೆಗಳ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಯಾಲದಾಳು ಪದ್ಮಾವತಿ, ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯ ಕೊಡಪಾಲು ಗಣಪತಿ, ಮದೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೀವನ್ ಪರ್ಲಕೋಟಿ, ಬಿ.ಎಸ್ ನವೀನ ಉಪಸ್ಥಿತರಿದ್ದರು. ಸಂಜೆ ೫ ರ ನಂತರ ಭಜನಾ ಕಾರ್ಯಕ್ರಮ ಹಾಗೂ ಹರಟೆ ಕಾರ್ಯಕ್ರಮ ನಡೆಯಿತು.