ಸಿದ್ದಾಪುರ, ಫೆ ೧೩: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಾರ್ಮಿಕರು ಖಾಸಗಿ ಸಂಸ್ಥೆಯ ತೋಟದ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿದ್ದಾಪುರ ಸಮೀಪದಲ್ಲಿರುವ ಬಿ.ಬಿ.ಟಿ.ಸಿ ಕಂಪೆನಿಗಳ ಕಾಫಿ ತೋಟಗಳ ಲೈನ್ ಮನೆಯಲ್ಲಿ ವಾಸ ಮಾಡಿಕೊಂಡಿರುವ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸಿಪಿಐ(ಎಂ) ಪಕ್ಷದ ಮುಖಂq ಡಾ. ಐ.ಆರ್ ಸಿದ್ದಾಪುರ, ಫೆ ೧೩: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಾರ್ಮಿಕರು ಖಾಸಗಿ ಸಂಸ್ಥೆಯ ತೋಟದ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿದ್ದಾಪುರ ಸಮೀಪದಲ್ಲಿರುವ ಬಿ.ಬಿ.ಟಿ.ಸಿ ಕಂಪೆನಿಗಳ ಕಾಫಿ ತೋಟಗಳ ಲೈನ್ ಮನೆಯಲ್ಲಿ ವಾಸ ಮಾಡಿಕೊಂಡಿರುವ ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸಿಪಿಐ(ಎಂ) ಪಕ್ಷದ ಮುಖಂq ಡಾ. ಐ.ಆರ್ ಆರೋಪಿಸಿದರು. ಕಾರ್ಮಿಕರ ಸಮಸ್ಯೆ ಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಬಿಟಿಸಿ ಕಂಪೆನಿಗೆ ಸೇರಿದ ೮ ಕಾಫಿ ತೋಟಗಳ ೪೦೦ ಕ್ಕೂ ಅಧಿಕ ಕಾರ್ಮಿಕರು ಭಾಗವಹಿಸಿದ್ದರು.

ಸಂಸ್ಥೆಯ ಕಚೇರಿ ಎದುರು ಪ್ರತಿಭಟನೆ ಧರಣಿ ಕುರಿತು ಸಂಜೆಯವರೆಗೂ ಪ್ರತಿಭಟಿಸಿದರು. ಈ ಸಂದರ್ಭ ಸಿಐಟಿ(ಯು) ಸಂಘಟನೆಯ ಪ್ರಮುಖ ರಾದ ಮಹಾದೇವ್ ಮತ್ತು ಹೆಚ್.ಪಿ ರಮೇಶ್ ಇನ್ನಿತರರು ಹಾಜರಿದ್ದರು.