*ಗೋಣಿಕೊಪ್ಪಲು, ಫೆ. ೧೬: ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಪ್ಪ ದೇವಾಲಯದ ಸಮೀಪದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಮುತ್ತಪ್ಪ ದೇವಾಲಯದ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಅನಾನು ಕೂಲವಾಗಿತ್ತು. ಈ ಹಿನ್ನೆಲೆ ಶಾಸಕ ಕೆ.ಜಿ. ಬೋಪಯ್ಯ ಅವರು ಶಾಸಕರ ನಿಧಿಯಿಂದ ೧೦ ಲಕ್ಷ ರೂಪಾಯಿಗಳ ಅನುದಾನವನ್ನು ರಸ್ತೆ ಡಾಂಬರೀಕರಣ ಕಾಮಗಾರಿಗೆ ನೀಡಿದ್ದರು.

ತಾಲೂಕಿನಲ್ಲಿ ಬಹಳಷ್ಟು *ಗೋಣಿಕೊಪ್ಪಲು, ಫೆ. ೧೬: ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಪ್ಪ ದೇವಾಲಯದ ಸಮೀಪದ ರಸ್ತೆ ಡಾಂಬರೀಕರಣಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಮುತ್ತಪ್ಪ ದೇವಾಲಯದ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಅನಾನು ಕೂಲವಾಗಿತ್ತು. ಈ ಹಿನ್ನೆಲೆ ಶಾಸಕ ಕೆ.ಜಿ. ಬೋಪಯ್ಯ ಅವರು ಶಾಸಕರ ನಿಧಿಯಿಂದ ೧೦ ಲಕ್ಷ ರೂಪಾಯಿಗಳ ಅನುದಾನವನ್ನು ರಸ್ತೆ ಡಾಂಬರೀಕರಣ ಕಾಮಗಾರಿಗೆ ನೀಡಿದ್ದರು.

ತಾಲೂಕಿನಲ್ಲಿ ಬಹಳಷ್ಟು ರೂಪಿಸಲಾಗುವುದೆಂದು ಭರವಸೆ ನೀಡಿದರು. ಗ್ರಾ.ಪಂ ಅಧ್ಯಕ್ಷೆ ಜಾನು, ಜಿ.ಪಂ. ಸದಸ್ಯ ವಿಜುಸುಬ್ರಮಣಿ, ಗ್ರಾ.ಪಂ. ಸದಸ್ಯರುಗಳಾದ ಪ್ರಶಾಂತ್, ದಿತೀನ್, ಚಂಗಪ್ಪ, ಅಶ್ವಿನಿ, ಗ್ರಾಮದ ಪ್ರಮುಖರಾದ ಪ್ರಜಿತ್ ಪುಲಿಯೇರಿ ಸೇರಿದಂತೆ ಇನ್ನಿತರರು ಹಾಜರಿದ್ದರು.