ಸೋಮವಾರಪೇಟೆ, ಏ. ೧೨: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನ ಯೋಜನೆಯಡಿ ಚೌಡ್ಲು ಗ್ರಾಮದ ಈಶ್ವರ ದೇವಾಲಯ ಆವರಣದಲ್ಲಿರುವ ಕಲ್ಯಾಣಿ ಪುನಶ್ಚೇತನ ಮತ್ತು ಅಭಿವೃದ್ಧಿ ಯೋಜನೆಗೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಸೋಮವಾರಪೇಟೆ, ಏ. ೧೨: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನ ಯೋಜನೆಯಡಿ ಚೌಡ್ಲು ಗ್ರಾಮದ ಈಶ್ವರ ದೇವಾಲಯ ಆವರಣದಲ್ಲಿರುವ ಕಲ್ಯಾಣಿ ಪುನಶ್ಚೇತನ ಮತ್ತು ಅಭಿವೃದ್ಧಿ ಯೋಜನೆಗೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯುಕುಮಾರ್ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲ್ಲೂಕು ಪಂಚಾಯಿತಿ ಸದಸ್ಯೆ ತಂಗಮ್ಮ, ಗ್ರಾ.ಪಂ. ಉಪಾಧ್ಯಕ್ಷೆ ಮಂಜುಳಾ ಸುಬ್ರಮಣಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ರವೀಶ್ ಮತ್ತಿತರರು ಉಪಸ್ಥಿತರಿದ್ದರು.