ಮಡಿಕೇರಿ, ಜೂ. ೨೨: ಪ್ರಸಕ್ತ ಸಾಲಿನಲ್ಲಿ ಜೈನ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿರುವ ಜೈನ ದೇವಾಲಯ (ಬಸದಿ) ನವೀಕರಣ/ದುರಸ್ತಿ/ಜೀರ್ಣೋದ್ಧಾರಕ್ಕಾಗಿ ಸಹಾಯಧನ ಪಡೆಯಲು ಇಚ್ಛೆಯುಳ್ಳ ಜೈನ ಬಸದಿ ಸಮಿತಿ/ ಮಂಡಳಿಯವರಿAದ ಅರ್ಜಿ ಆಹ್ವಾನಿಸಲಾಗಿದೆ.

ಜೈನ ಬಸದಿ ಸಮಿತಿ/ಮಂಡಳಿಯವರು ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ೩ ಪ್ರತಿಗಳನ್ನು ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಡಿಕೇರಿ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದು.

ನಿಗದಿತ ನಮೂನೆ ಅರ್ಜಿ ಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿರಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಮಡಿಕೇರಿ ಪೊಲೀಸ್ ಠಾಣೆ ಹತ್ತಿರ, ಗಾಳಿಬೀಡು ರಸ್ತೆ, ಮಡಿಕೇರಿ-೫೭೧೨೦೧. ದೂ. ೦೮೨೭೨-೨೨೫೫೨೮ನ್ನು ಸಂಪರ್ಕಿಸಬಹುದು.