ಅವರು, ಕೊರೊನಾ ೨ ನೇ ಅಲೆ ಸಂದರ್ಭದಲ್ಲಿ ಸೈನಿಕರಂತೆ ಕರ್ತವ್ಯ ನಿರ್ವಹಿಸಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಪೌರಕಾರ್ಮಿಕರು, ಗ್ರಾ.ಪಂ. ಸಿಬ್ಬಂದಿಗಳು, ಹೀಗೆ ಹಲವರು ದುಡಿದಿದ್ದಾರೆ. ಹಾಗೆಯೇ ಕೋವಿಡ್ ಪಾಸಿಟಿವ್ ಬಂದ ಬಡ ಕುಟುಂಬದವರಿಗೆ ಕೈಲಾದ ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ವೈಯಕ್ತಿಕವಾಗಿ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕೊರೊನಾ ೨ನೇ ಅಲೆಯಿಂದ
ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಡಗದಾಳು, ಮೂರ್ನಾಡು, ಹೊದ್ದೂರು, ಗಾಳಿಬೀಡು, ಕೆ.ನಿಡುಗಣೆ ಮತ್ತು ಮಕ್ಕಂದೂರು ಗ್ರಾಮಗಳಲ್ಲಿ ಸುಮಾರು ೬೧೫ ಕೊರೊನಾ ಸೈನಿಕರಿಗೆ ಆಹಾರ ಕಿಟ್ಗಳನ್ನು ವಿತರಿಸಿದರು.
ಮೂರ್ನಾಡು ಗ್ರಾ.ಪಂ. ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಕೊರೊನಾ ೨ ನೇ ಅಲೆ ಸಂದರ್ಭದಲ್ಲಿ ಸೈನಿಕರಂತೆ ಕರ್ತವ್ಯ ನಿರ್ವಹಿಸಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಪೌರಕಾರ್ಮಿಕರು, ಗ್ರಾ.ಪಂ. ಸಿಬ್ಬಂದಿಗಳು, ಹೀಗೆ ಹಲವರು ದುಡಿದಿದ್ದಾರೆ. ಹಾಗೆಯೇ ಕೋವಿಡ್ ಪಾಸಿಟಿವ್ ಬಂದ ಬಡ ಕುಟುಂಬದವರಿಗೆ ಕೈಲಾದ ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ವೈಯಕ್ತಿಕವಾಗಿ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕೊರೊನಾ ೨ನೇ ಅಲೆಯಿಂದ
(ಮೊದಲ ಪುಟದಿಂದ) ಒಂದು ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿತ್ತು, ಸದ್ಯ ಈಗ ಕೋವಿಡ್-೧೯ ಪ್ರಕರಣಗಳು ಕಡಿಮೆಯಾಗಿದೆ. ಆದರೂ ಸದಾ ಮುನ್ನೆಚ್ಚರಿಕೆ ವಹಿಸಬೇಕು.ಕೋವಿಡ್-೧೯ ಹರಡದಂತೆ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು. ಸದ್ಯ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದೆ ಎಂದು ಮೈ ಮರೆಯ ಬಾರದು. ಸದಾ ಎಚ್ಚರವಹಿಸಿದರೆ ಮಾತ್ರ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈಗಾಗಲೇ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾ.ಪಂ.ಗಳಲ್ಲಿ ವೈಯಕ್ತಿಕವಾಗಿ ಸುಮಾರು ೨೦ ರಿಂದ ೨೨ ಲಕ್ಷ ರೂ. ವೆಚ್ಚದಲ್ಲಿ ಆಹಾರ ಕಿಟ್ ವಿತರಿಸಲು ಪ್ರಯತ್ನಿಸಿದ್ದೇನೆ ಎಂದು ಅಪ್ಪಚ್ಚುರಂಜನ್ ಹೇಳಿದರು.
ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎ.ಹರೀಶ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಸೈನಿಕರಾಗಿ ದುಡಿದವರಿಗೆ ಶಾಸಕರು ವೈಯಕ್ತಿಕ ವಾಗಿ ಆಹಾರ ಕಿಟ್ ವಿತರಿಸುತ್ತಿ ರುವುದು ಶ್ಲಾಘನೀಯ ಕಾರ್ಯ ಎಂದರು. ಪ್ರಮುಖರಾದ ಬೆಲ್ಲು ಸೋಮಯ್ಯ ಮಾತನಾಡಿ, ಮಡಿಕೇರಿ ವಿಧಾನಸಬಾ ಕ್ಷೇತ್ರದ ಶಾಸಕರು ಶ್ರೀಸಾಮಾನ್ಯರಿಗೆ ಸ್ಪಂದಿಸುವಲ್ಲಿ ಸದಾ ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎ.ಹರೀಶ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಸೈನಿಕರಾಗಿ ದುಡಿದವರಿಗೆ ಶಾಸಕರು ವೈಯಕ್ತಿಕ ವಾಗಿ ಆಹಾರ ಕಿಟ್ ವಿತರಿಸುತ್ತಿ ರುವುದು ಶ್ಲಾಘನೀಯ ಕಾರ್ಯ ಎಂದರು. ಪ್ರಮುಖರಾದ ಬೆಲ್ಲು ಸೋಮಯ್ಯ ಮಾತನಾಡಿ, ಮಡಿಕೇರಿ ವಿಧಾನಸಬಾ ಕ್ಷೇತ್ರದ ಶಾಸಕರು ಶ್ರೀಸಾಮಾನ್ಯರಿಗೆ ಸ್ಪಂದಿಸುವಲ್ಲಿ ಸದಾ ಸಿದ್ಧರಾಗಿದ್ದಾರೆ. ಆ ದಿಸೆಯಲ್ಲಿ ಕೊರೊನಾ ವಾರಿಯರ್ಸ್ಗಳಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ ಎಂದರು. ಮೂರ್ನಾಡು ಗ್ರಾ.ಪಂ.ಅಧ್ಯಕ್ಷ ಬಿ.ಸಿ.ಸುಜಾತ, ಉಪಾಧ್ಯಕ್ಷೆ ಮುಂಡAಡ ವಿಜಯಲಕ್ಷಿö್ಮ, ಕಾಂಗೀರ ಸತೀಶ್, ಪಳಂಗAಡ ಅಪ್ಪಣ್ಣ, ಪಿಡಿಒ ಕೆ.ಎಂ.ಚAದ್ರಮೌಳಿ, ಗ್ರಾ.ಪಂ. ಸದಸ್ಯರು ಇತರರು ಇದ್ದರು.
ಬಳಿಕ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಅವರು ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್-೧೯ ನಿರೋಧಕ ಲಸಿಕೆ ನೀಡಬೇಕು. ಆ ದಿಸೆಯಲ್ಲಿ ಹೆಚ್ಚುವರಿ ಲಸಿಕೆ ಪಡೆದುಕೊಳ್ಳುವಂತೆ ವೈದ್ಯರಿಗೆ ಸೂಚಿಸಿದರು. ಲಸಿಕೆ ಬಂದ ಸಂದರ್ಭದಲ್ಲಿ ಒಂದು ದಿನದಲ್ಲಿ ಇಷ್ಟು ಮಂದಿಗೆ ಮಾತ್ರ ಎಂದು ಟೋಕನ್ ನೀಡಬೇಕು. ಅದನ್ನು ಬಿಟ್ಟು ಯಾರನ್ನೂ ಸಹ ಕಾಯಿಸಬಾರದು ಎಂದು ನಿರ್ದೇಶನ ನೀಡಿದರು.