ಮಡಿಕೇರಿ, ಆ. ೨೬: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್ ನಂ. ೧೩ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ವಕೀಲ ಎಂ.ಎಸ್. ಪೂವಯ್ಯ ಅವರ ಪುತ್ರ ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಯಿತು.

ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ. ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆ.ಪಿ.ಸಿ.ಸಿ. ಕಾನೂನು ಮತ್ತು ಮಾನವ ಹಕ್ಕು ರಾಜ್ಯಾಧ್ಯಕ್ಷ ಎ.ಎಸ್. ಪೊನ್ನಣ್ಣ, ಡಿ.ಸಿ.ಸಿ. ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಡಿಸಿಸಿ ಸದಸ್ಯ ವಿಶು, ಮಾಜಿ ಬ್ಲಾಕ್ ಅಧ್ಯಕ್ಷ ಮಡಿಕೇರಿ, ಆ. ೨೬: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್ ನಂ. ೧೩ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ವಕೀಲ ಎಂ.ಎಸ್. ಪೂವಯ್ಯ ಅವರ ಪುತ್ರ ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಯಿತು.

ನಗರ ಕಾಂಗ್ರೆಸ್ ಅಧ್ಯಕ್ಷ ಜಿ.ಜಿ. ಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆ.ಪಿ.ಸಿ.ಸಿ. ಕಾನೂನು ಮತ್ತು ಮಾನವ ಹಕ್ಕು ರಾಜ್ಯಾಧ್ಯಕ್ಷ ಎ.ಎಸ್. ಪೊನ್ನಣ್ಣ, ಡಿ.ಸಿ.ಸಿ. ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಡಿಸಿಸಿ ಸದಸ್ಯ ವಿಶು, ಮಾಜಿ ಬ್ಲಾಕ್ ಅಧ್ಯಕ್ಷ ಆದೇಶದ ಮೇರೆಗೆ ಮಾದಂಡ ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಹಿರಿಯ ವಕೀಲ ಎಂ.ಎಸ್. ಪೂವಯ್ಯ, ನರೇನ್ ಕಾರ್ಯಪ್ಪ, ನರೇಂದ್ರ ಕಾಮತ್, ವಿ.ಪಿ. ಲೋಹಿತ್ ಗೌಡ, ಷರೀಫ್, ಹಾತೀಫ್, ಹಮೀದ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.