ಕೂಡಿಗೆ, ಆ. ೨೬: ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಜನ್ಮ ದಿನವನ್ನು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಜುನಾಥ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ಡಿ.ಆರ್. ಪ್ರಭಾಕರ್ ವಹಿಸಿದ್ದರು. ರಾಜ್ಯ ಸರ್ಕಾರದ ವತಿಯಿಂದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಜನ್ಮ ದಿನ ಆಚರಣೆ ಮಾಡಲು ಮುಂದಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ಕುರುಬ ಸಂಘದ ನಿರ್ದೇಶಕಿ ಹೇಮಲತಾ, ಜಿಲ್ಲಾ ಸಮಿತಿಯ ಕೂಡಿಗೆ, ಆ. ೨೬: ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಜನ್ಮ ದಿನವನ್ನು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆಯ ವತಿಯಿಂದ ಮಂಜುನಾಥ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ಡಿ.ಆರ್. ಪ್ರಭಾಕರ್ ವಹಿಸಿದ್ದರು. ರಾಜ್ಯ ಸರ್ಕಾರದ ವತಿಯಿಂದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಜನ್ಮ ದಿನ ಆಚರಣೆ ಮಾಡಲು ಮುಂದಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ಕುರುಬ ಸಂಘದ ನಿರ್ದೇಶಕಿ ಹೇಮಲತಾ, ಜಿಲ್ಲಾ ಸಮಿತಿಯ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ಕುಮಾರ್, ಪ್ರಮುಖರಾದ ಜಗದೀಶ್, ಗಿರೀಶ್, ರವಿ, ಭಾಗ್ಯ, ಮೊದಲಾದವರು ಹಾಜರಿದ್ದರು.