*ಚೆಯ್ಯಂಡಾಣೆ, ಆ. ೨೮: ಆರೋಗ್ಯ ಕೇಂದ್ರದಲ್ಲಿ ೭೫ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣ ವನ್ನು ಸ್ಥಳೀಯ ಆಡಳಿತ ವೈದ್ಯಾಧಿಕಾರಿ ಉತ್ತಪ್ಪ ಭರತ್ ನೆರವೇರಿಸಿ ಬಳಿಕ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.