ಮಡಿಕೇರಿ, ಆ. ೩೦: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಗೋವಿಂದರಾಜು ಕಂದಾಯಾಧಿಕಾರಿಗಳು ಇತರರು ಇದ್ದರು.
ಮಡಿಕೇರಿ, ಆ. ೩೦: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಗೋವಿಂದರಾಜು ಕಂದಾಯಾಧಿಕಾರಿಗಳು ಇತರರು ಇದ್ದರು.