ಮಡಿಕೇರಿ, ಅ. ೨ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕುಶಾಲನಗರ ಗೌಡ ಸಮಾಜ ಇವರ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರವು ತಾ. ೩ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದ ಗೌಡ ಸಮಾಜದಲ್ಲಿ ನಡೆಯಲಿದೆ.

ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಕೂರನ ಪ್ರಕಾಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಕುಶಾಲನಗರ ನ್ಯಾಯವಾದಿ ತೆಕ್ಕಡೆ £ಸಾಹಿತಿ ಭಾರದ್ವಾಜ ಕೆ.ಆನಂದತೀರ್ಥ ಇತರರು ಪಾಲ್ಗೊಳ್ಳಲಿದ್ದಾರೆ.

ತಾ. ೫ ರಂದು ಮಧ್ಯಾಹ್ನ ೨ ಗಂಟೆಗೆ ಕುಶಾಲನಗರ ಗೌಡ ಸಮಾಜದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ನಿವೃತ್ತ ಶಿಕ್ಷಕ ಪೆರುಬಾಯಿ ಚಿನ್ನಪ್ಪ, ಕುಶಾಲನಗರ ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಕುದುಪಜೆ ಶಾಂತಿ ಭೋಜಪ್ಪ, ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಸುನಿಲ್ ಪೊನ್ನೆಟ್ಟಿ ಇತರರು ಪಾಲ್ಗೊಳ್ಳಲಿದ್ದಾರೆ.

ೆÃಮಿರಾಜ್, ಕೊಡಗು