ಮಡಿಕೇರಿ, ಅ. ೧೦: ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಮಡಿಕೇರಿ ನಗರದಲ್ಲಿರುವ ದೇಶಕ್ಕೆ ಸೇವೆ ಸಲ್ಲಿಸಿರುವ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಸ್ವಾತಂತ್ರö್ಯ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮೇಜರ್ ಮುತ್ತಣ್ಣ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ, ಯುದ್ಧ ಸ್ಮಾರಕ ಹಾಗೂ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡ ಲಾಯಿತು. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಚಾಲನೆ ನೀಡಿದರು. ಜಿಲ್ಲಾ ಬಿಜೆಪಿ ಯುವ ಮಡಿಕೇರಿ, ಅ. ೧೦: ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಮಡಿಕೇರಿ ನಗರದಲ್ಲಿರುವ ದೇಶಕ್ಕೆ ಸೇವೆ ಸಲ್ಲಿಸಿರುವ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಸ್ವಾತಂತ್ರö್ಯ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮೇಜರ್ ಮುತ್ತಣ್ಣ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ, ಯುದ್ಧ ಸ್ಮಾರಕ ಹಾಗೂ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡ ಲಾಯಿತು. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಚಾಲನೆ ನೀಡಿದರು. ಜಿಲ್ಲಾ ಬಿಜೆಪಿ ಯುವ ಮಡಿಕೇರಿ, ಅ. ೧೦: ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಮಡಿಕೇರಿ ನಗರದಲ್ಲಿರುವ ದೇಶಕ್ಕೆ ಸೇವೆ ಸಲ್ಲಿಸಿರುವ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಸ್ವಾತಂತ್ರö್ಯ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮೇಜರ್ ಮುತ್ತಣ್ಣ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ, ಯುದ್ಧ ಸ್ಮಾರಕ ಹಾಗೂ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡ ಲಾಯಿತು. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಚಾಲನೆ ನೀಡಿದರು. ಜಿಲ್ಲಾ ಬಿಜೆಪಿ ಯುವ ಘಟಕದ ಅಧ್ಯಕ್ಷ ಮನು ಮಂಜುನಾಥ್, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ರಘು, ಮಡಿಕೇರಿ ನಗರಸಭಾ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಇದ್ದರು.