ಸೋಮವಾರಪೇಟೆ,ಅ.೧೩: ತಾ.೧೭ರಂದು ತಲಾಕಾವೇರಿಯಲ್ಲಿ ತೀರ್ಥೋದ್ಭವ ಹಿನ್ನೆಲೆ ತಾ.೧೮ರಂದು ಕೊಡವ ಸಮಾಜದಲ್ಲಿ ಬೆಳಿಗ್ಗೆ ೭.೩೦ಕ್ಕೆ ಪುಣ್ಯತೀರ್ಥವನ್ನು ವಿತರಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ,ಅ.೧೩: ತಾ.೧೭ರಂದು ತಲಾಕಾವೇರಿಯಲ್ಲಿ ತೀರ್ಥೋದ್ಭವ ಹಿನ್ನೆಲೆ ತಾ.೧೮ರಂದು ಕೊಡವ ಸಮಾಜದಲ್ಲಿ ಬೆಳಿಗ್ಗೆ ೭.೩೦ಕ್ಕೆ ಪುಣ್ಯತೀರ್ಥವನ್ನು ವಿತರಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.