ವೀರಾಜಪೇಟೆ, ಅ. ೨೮: ೨೬ನೇ ಅಂರ್ರಾಷ್ಟಿçÃಯ ವಿಹಾರ ನೌಕೆ ಸಾಂಸ್ಕೃತಿಕ ಸೌರಭ ಮಂಗಳೂರು ಇವರ ವತಿಯಿಂದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಪ್ರಧಾನ ಕಾರ್ಯದರ್ಶಿ ಮಾಸ್ಟರ್ ದಿಲೀಶ್ ಬಿ ನಾಯರ್ ಅವರಿಗೆ ಅಂರ್ರಾಷ್ಟಿçÃಯ ಯುವ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಮಾಜಿ ಎಂಎಲ್ಎ ಮೊಯಿದಿನ್ ಬಾವ, ನಾಟ್ಯ ಮಯೂರಿ ನೃತ್ಯ ಶಾಲೆಯ ವಿದೂಷಿ ಪ್ರೇಮಾಂಜಲಿ ಆಚಾರ್ಯ ಹಾಗೂ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.