ಮಡಿಕೇರಿ, ನ. ೧೪: ಕೊಡಗು ಜಿಲ್ಲೆಯ ಮೂರು ತಾಲೂಕುಗಳಿಗೆ ನೂತನ ತಹಶೀಲ್ದಾರ್‌ಗಳನ್ನು ನೇಮಿಸಿ ಸರಕಾರದ ಅಧೀನ ಕಾರ್ಯದರ್ಶಿ ರಶ್ಮಿ ಆದೇಶಿಸಿದ್ದಾರೆ. ಮಡಿಕೇರಿ ತಾಲೂಕು ತಹಶೀಲ್ದಾರ್ ಆಗಿ ಹೆಚ್.ಎಂ. ರಮೇಶ್, ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಆಗಿ ಧನಲಕ್ಷಿö್ಮ, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆಗಿ ಎಸ್.ಬಿ. ಕೂಡಲಗಿ ಅವರನ್ನು ನಿಯುಕ್ತಿಗೊಳಿಸಲಾಗಿದೆ.