ಮಡಿಕೇರಿ, ಡಿ. ೨೧: ಕರ್ನಾಟಕ ಪೊಲೀಸ್ ವತಿಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಶಟಲ್ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮಡಿಕೇರಿಯ ಎ.ಆರ್.ಎಸ್.ಐ. ಜಿತೇಂದ್ರ ರೈ ಪ್ರಥಮ ಸ್ಥಾನಗಳಿಸಿ ರಾಷ್ಟಿçÃಯ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮಹಾರಾಷ್ಟçದ ನಾಗಪುರದಲ್ಲಿ ಫೆಬ್ರವರಿ ೭ ರಿಂದ ೧೧ರವರೆಗೆ ರಾಷ್ಟಿçÃಯ ಪಂದ್ಯಾವಳಿ ನಡೆಯಲಿದ್ದು, ಜಿತೇಂದ್ರ ರೈ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.