*ಗೋಣಿಕೊಪ್ಪ, ಜ. ೨೧: ಹುದಿಕೇರಿ ಜನತಾ ಪ್ರೌಢಶಾಲೆಯ ಬಯಲು ರಂಗಮAದಿರಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.

ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ರೂ. ೧೦ ಲಕ್ಷ ಅನುದಾನದಲ್ಲಿ ಬಯಲು ರಂಗಮAದಿರ ನಿರ್ಮಾಣವಾಗಲಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷÀ ಚಕ್ಕೇರ ಚಂದ್ರಪ್ರಕಾಶ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಂಡೇಪAಡ ಚಿಟ್ಟಿಯಪ್ಪ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಪ್ರಭಾರ ರಿಜಿಸ್ಟಾçರ್ ಚಕ್ಕೇರ ದರ್ಶನ್, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಹಾಗೂ ಹಲವರು ಪಾಲ್ಗೊಂಡಿದ್ದರು.