ಮಡಿಕೇರಿ, ಜ. ೩೧: ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ, ಹಂಡ್ಲಿ, ನಿಡ್ತ ಮತ್ತು ಆಲೂರು-ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ರೂ. ೭.೨೫ ಕೋಟಿ ವೆಚ್ಚದ ರಸ್ತೆ, ಸೇತುವೆ, ಕುಡಿಯುವ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.