ಮಡಿಕೇರಿ, ಫೆ. ೨೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಗೋಣಿಕೊಪ್ಪ ಕೈಕೇರಿ ಸಮೃದ್ಧಿ ಅರೆಭಾಷಿಕ ಗೌಡ ಬಾಂಧವರ ಸಮಿತಿ ವತಿಯಿಂದ ಅರೆಭಾಷೆ ಸಂಸ್ಕೃತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ತಾ. ೨೫ ರಂದು ಬೆಳಿಗ್ಗೆ ೧೦ ಗಂಟೆಗೆ ಪಡಿಕ್ಕಲ್ ಐನ್ಮನೆಯಲ್ಲಿ ನಡೆಯಲಿದೆ.
ನಿವೃತ್ತ ತೆರಿಗೆ ಅಧಿಕಾರಿ ಪಡಿಕ್ಕಲ್ ಚಂಗಪ್ಪ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಕೈಕೇರಿ ಭಗವತಿ ದೇವಸ್ಥಾನದ ಅರ್ಚಕ ಗುರುರಾಜ ರಾವ್, ನಿವೃತ್ತ ಮುಖ್ಯೋಪಾಧ್ಯಾಯೆ ತೆಕ್ಕಡೆ ಶಾಂತಿ ಲಕ್ಷö್ಮಣ ಇತರರು ಪಾಲ್ಗೊಳ್ಳಲಿದ್ದಾರೆ.
ತಾ. ೨೭ ರಂದು ಮಧ್ಯಾಹ್ನ ೨ ಗಂಟೆಗೆ ಪಡಿಕ್ಕಲ್ ಐನ್ಮನೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಗೋಣಿಕೊಪ್ಪ ಗ್ರಾ.ಪಂ. ಸದಸ್ಯ ಬಿ.ಎನ್. ಪ್ರಕಾಶ್, ನಿವೃತ್ತ ಕಮಾಂಡೆAಟ್ ಕರ್ತಿಕೊಲ್ಲಿ ಗಣೇಶ್ ಇತರರು ಭಾಗವಹಿಸಲಿದ್ದಾರೆ.