ಸುಂಟಿಕೊಪ್ಪ, ಏ.೧೬: ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಕೇಬಲ್ ಅಳವಡಿಸಲು ತೆಗೆಯಲಾಗಿದ್ದ ಗುಂಡಿಗೆ ಪ್ರವಾಸಿಗರ ಕಾರೊಂದು ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದÀ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ಮುಂಭಾಗದಿAದ ಬರುತ್ತಿದ್ದ ವಾಹನಕ್ಕೆ ರಾಷ್ಟಿçÃಯ ಹೆದ್ದಾರಿಯಲ್ಲಿ ದಾರಿ ಬಿಡುವ ಸಂದರ್ಭ ಗದ್ದೆಹಳ್ಳ ತಿರುವಿನಲ್ಲಿ ಹೆದ್ದಾರಿ ಬದಿಯಲ್ಲಿ ಕೇಬಲ್ ಅಳವಡಿಸಲು ತೆಗೆಯಲಾಗಿದ್ದÀ ಗುಂಡಿಗೆ ಬಿದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಹಾಗೂ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.