ಮಡಿಕೇರಿ, ಮೇ ೮: ಶ್ರೀ ಶಂಕರ ಜಯಂತಿ ಪ್ರಯುಕ್ತ ಮಡಿಕೇರಿಯ ಲಕ್ಷಿö್ಮÃನರಸಿಂಹ ಕಲ್ಯಾಣಮಂಟಪದ ಶತಮಾನ ಭವನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಗೋಣಿಕೊಪ್ಪಲಿನ ಶ್ರೀ ಭಗವತಿ ವಿಪ್ರ ಮಹಿಳಾ ಸಂಘ ಮತ್ತು ಬಾಳೆಲೆಯ ಶ್ರೀದುರ್ಗ ಸಂಗೀತ ಶಾಲೆಯ ಶಿಕ್ಷಕಿ ಚಂದ್ರಕಲಾ ಮೂರ್ತಿ ಮತ್ತು ತಂಡದವರು ಪ್ರಥಮ ಸ್ಥಾನ ಪಡೆದುಕೊಂಡರು.