ಮಡಿಕೇರಿ, ಮೇ ೧೧: ಮಡಿಕೇರಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಗಾಳಿಬೀಡು ಹಾಗೂ ಗದ್ದಿಗೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ತಾ. ೧೨ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಮಹದೇವಪೇಟೆ, ಉಕ್ಕುಡ, ಸಂಪಿಗೆಕಟ್ಟೆ, ಗದ್ದಿಗೆ, ಅಜಾದ್‌ನಗರ, ರಾಜರಾಜೇಶ್ವರಿನಗರ, ಭಗವತಿನಗರ, ಕಾನ್ವೆಂಟ್ ಜಂಕ್ಷನ್, ದೇವಸ್ತೂರು, ಹೆಬ್ಬೆಟ್ಟಗೇರಿ, ಅಬ್ಬಿಫಾಲ್ಸ್ ರೋಡ್, ಕೆ.ನಿಡುಗಣೆ, ಗಾಳಿಬೀಡು, ಕಾಲೂರು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

* ಮೂರ್ನಾಡು ೩೩/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರ ಹೋಗುವ ಮೂರ್ನಾಡು ಶಾಖಾ ವ್ಯಾಪ್ತಿಯಲ್ಲಿ ಬರುವ ಮರಗೋಡು ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ತಾ. ೧೩ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಕಾಂತೂರು, ಹೊಸ್ಕೇರಿ, ಅರೆಕಾಡು, ಮರಗೋಡು, ಕಟ್ಟೆಮಾಡು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.