ಮಡಿಕೇರಿ, ಮೇ ೧೨: ಮಡಿಕೇರಿ ತಾಲೂಕು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೧೬ ರಂದು ಸಂಜೆ ೪ ಗಂಟೆಯಿAದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ. ಕೃಷ್ಣಪ್ಪ ತಿಳಿಸಿದ್ದಾರೆ.
ಮಡಿಕೇರಿ, ಮೇ ೧೨: ಮಡಿಕೇರಿ ತಾಲೂಕು ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೧೬ ರಂದು ಸಂಜೆ ೪ ಗಂಟೆಯಿAದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ. ಕೃಷ್ಣಪ್ಪ ತಿಳಿಸಿದ್ದಾರೆ.