ಮಡಿಕೇರಿ, ಜೂ. ೧೩: ಗ್ರೀನ್ ಸಿಟಿ ಫೋರಂ ಅಧ್ಯಕ್ಷರಾಗಿ ಚೆಯ್ಯಂಡ ಸತ್ಯ ಗಣಪತಿ, ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಹಾಗೂ ಖಜಾಂಚಿಯಾಗಿ ದಾಮೋದರ್ ಆಯ್ಕೆಯಾಗಿದ್ದಾರೆ.

ನಿರ್ಗಮಿತ ಅಧ್ಯಕ್ಷ ಪಿ. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಫೋರ್ಟ್ ಮರ್ಕರಾ ಹೋಟೆಲ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಫೋರಂ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಕ್ಕೇರ ಜಯ ಚಿಣ್ಣಪ್ಪ, ಅಂಬೆಕಲ್ ನವೀನ್ ಕುಶಾಲಪ್ಪ, ಪಿ. ಕೃಷ್ಣಮೂರ್ತಿ, ಕಿರಿಯಮಾಡ ರತನ್ ತಮ್ಮಯ್ಯ, ಮಾದೇಟಿರ ತಿಮ್ಮಯ್ಯ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಸವಿತಾ ಭಟ್, ಪೂಳಕಂಡ ರಾಜೇಶ್, ಪ್ರಜ್ಞಾ ರಾಜೇಂದ್ರ ಆಯ್ಕೆಯಾಗಿದ್ದಾರೆ.

ಗ್ರೀನ್ ಸಿಟಿ ಫೋರಂ ಸ್ವಚ್ಛತೆ ವಿಷಯಕ್ಕೆ ಸಂಬAಧಿಸಿದ್ದAತೆ ಜಿ¯್ಲÁಡಳಿತ ಗುರುತು ಮಾಡಿರುವ ಏಕೈಕ ಸ್ವಯಂ ಸೇವಾ ಸಂಸ್ಥೆಯಾಗಿದೆ. ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೆಯ್ಯಂಡ ಮಡಿಕೇರಿ, ಜೂ. ೧೩: ಗ್ರೀನ್ ಸಿಟಿ ಫೋರಂ ಅಧ್ಯಕ್ಷರಾಗಿ ಚೆಯ್ಯಂಡ ಸತ್ಯ ಗಣಪತಿ, ಪ್ರಧಾನ ಕಾರ್ಯದರ್ಶಿಯಾಗಿ ಮೋಂತಿ ಗಣೇಶ್ ಹಾಗೂ ಖಜಾಂಚಿಯಾಗಿ ದಾಮೋದರ್ ಆಯ್ಕೆಯಾಗಿದ್ದಾರೆ.

ನಿರ್ಗಮಿತ ಅಧ್ಯಕ್ಷ ಪಿ. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಫೋರ್ಟ್ ಮರ್ಕರಾ ಹೋಟೆಲ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಫೋರಂ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಕ್ಕೇರ ಜಯ ಚಿಣ್ಣಪ್ಪ, ಅಂಬೆಕಲ್ ನವೀನ್ ಕುಶಾಲಪ್ಪ, ಪಿ. ಕೃಷ್ಣಮೂರ್ತಿ, ಕಿರಿಯಮಾಡ ರತನ್ ತಮ್ಮಯ್ಯ, ಮಾದೇಟಿರ ತಿಮ್ಮಯ್ಯ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಸವಿತಾ ಭಟ್, ಪೂಳಕಂಡ ರಾಜೇಶ್, ಪ್ರಜ್ಞಾ ರಾಜೇಂದ್ರ ಆಯ್ಕೆಯಾಗಿದ್ದಾರೆ.

ಗ್ರೀನ್ ಸಿಟಿ ಫೋರಂ ಸ್ವಚ್ಛತೆ ವಿಷಯಕ್ಕೆ ಸಂಬAಧಿಸಿದ್ದAತೆ ಜಿ¯್ಲÁಡಳಿತ ಗುರುತು ಮಾಡಿರುವ ಏಕೈಕ ಸ್ವಯಂ ಸೇವಾ ಸಂಸ್ಥೆಯಾಗಿದೆ. ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೆಯ್ಯಂಡ