ಪೊನ್ನಂಪೇಟೆ, ಆ. ೬: ತಾ. ೧೫ ರಂದು ನಡೆಯುವ ೭೫ನೇ ಸ್ವಾತಂತ್ರ‍್ಯ ದಿನಾಚರಣೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯನ್ನು ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ಸ್ವಾತಂತ್ರೊö್ಯÃತ್ಸವ ಆಚರಣೆಗೆ ಸಂಬAಧಿಸಿದAತೆ ವಿವಿಧ ಪೊನ್ನಂಪೇಟೆ, ಆ. ೬: ತಾ. ೧೫ ರಂದು ನಡೆಯುವ ೭೫ನೇ ಸ್ವಾತಂತ್ರ‍್ಯ ದಿನಾಚರಣೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯನ್ನು ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ತಹಶೀಲ್ದಾರ್ ಸ್ವಾತಂತ್ರೊö್ಯÃತ್ಸವ ಆಚರಣೆಗೆ ಸಂಬAಧಿಸಿದAತೆ ವಿವಿಧ ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಕೆ.ಸಿ. ಅಪ್ಪಣ್ಣ, ಪೊನ್ನಂಪೇಟೆ ಮೀನುಗಾರಿಕೆ ಸಹಾಯಕ ನಿರ್ದೇಶಕ ಸಿ.ಎಸ್. ಸಚಿನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಸಿ. ನಾಗರಾಜು, ಗೋಣಿಕೊಪ್ಪ ಕಾಫಿ ಬೋರ್ಡ್ ಅಧಿಕಾರಿ ಡಾ. ಕೆ. ಶ್ರೀದೇವಿ, ಗೋಣಿಕೊಪ್ಪ ಅಗ್ನಿಶಾಮಕ ಠಾಣಾಧಿಕಾರಿ ಪಳಂಗಪ್ಪ, ಸಿಡಿಪಿಓ ರಾಜೇಶ್, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗುರುಶಾಂತಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ, ಗೋಣಿಕೊಪ್ಪ ಸೆಸ್ಕ್ ಎಇಇ ಡಿ.ಎನ್. ನೀಲಶೆಟ್ಟಿ ಇನ್ನಿತರರು ಹಾಜರಿದ್ದರು.