ಕುಶಾಲನಗರ, ಆ. ೭: ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಭಾನುವಾರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ದೃಶ್ಯ ಕಂಡು ಬಂತು.

ಕುಶಾಲನಗರದ ಸಾಯಿ ಬಡಾವಣೆಯಲ್ಲಿ ಚರಂಡಿಗಳಿಗೆ ನೀರು ಕುಶಾಲನಗರ, ಆ. ೭: ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಭಾನುವಾರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ದೃಶ್ಯ ಕಂಡು ಬಂತು.ಕುಶಾಲನಗರದ ಸಾಯಿ ಬಡಾವಣೆಯಲ್ಲಿ ಚರಂಡಿಗಳಿಗೆ ನೀರು ಗ್ರಾಮದ ತಗ್ಗು ಪ್ರದೇಶದ ಹೊಲ ಗದ್ದೆಗಳು ಕಳೆದ ಎರಡು ದಿನಗಳಿಂದ ಜಲಾವೃತಗೊಂಡಿವೆ. ಹಾರಂಗಿ ಮತ್ತು ಕಾವೇರಿ ನದಿ ಪಾತ್ರದ ಹಲವೆಡೆ ಪ್ರವಾಹ ಬರುವ ಆತಂಕಉAಟಾಗಿದ್ದು ಈ ಭಾಗದ ಜನರು ಭೀತಿಗೊಳಗಾಗಿದ್ದಾರೆ. ಹಾರಂಗಿ ಜಲಾಶಯದಿಂದ ಭಾರಿ ಪ್ರಮಾಣದ ಹೆಚ್ಚುವರಿ ನೀರನ್ನು ನದಿಗೆ ಹರಿಸುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪ್ರವಾಹಕ್ಕೆ ಪ್ರಮುಖ ಕಾರಣವಾಗಿದೆ.