ಸಿದ್ದಾಪುರ, ಆ. ೧೫: ಅಹೋರಾತ್ರಿ ಧರಣಿ ನಡೆಸುವ ಮೂಲಕ ೭೫ನೇ ಅಮೃತ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಿದ ಸೆಂಟರ್ ಆಫ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಕಾರ್ಯಕರ್ತರು ಹೋರಾಟದ ಮೂಲಕ ಗಳಿಸಿದ ಕಾರ್ಮಿಕ ಹಕ್ಕುಗಳ ಉಳಿವಿಗಾಗಿ ಹಕ್ಕೋತ್ತಾಯ ಮಂಡಿಸಿದರು.
ಪಿ.ಆರ್. ಭರತ್ ನೇತೃತ್ವದಲ್ಲಿ ನೆಲ್ಲಿಹುದಿಕೇರಿ ಪಟ್ಟಣದಲ್ಲಿ ಕುಶಾಲನಗರ ತಾಲೂಕು ಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಮಾಜಿಕ ಹೋರಾಟಗಾರ ವಿ.ಪಿ. ಶಶಿಧರ್ ಮಾತನಾಡಿ, ಕಾರ್ಮಿಕರ ಹಿತಕಾಯಲು ಸರಕಾರ ಮುಂದಾಗ ಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು ಮಾತನಾಡಿ, ಹಸಿವು, ನಿರುದ್ಯೋಗ, ಅನಕ್ಷರತೆ, ಬಡತನ, ಅತ್ಯಾಚಾರ, ಕೋಮು ಸಂಘರ್ಷದ ಮೂಲಕ ೭೫ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯನ್ನು ಭಾರತ ಶಶಿಧರ್ ಮಾತನಾಡಿ, ಕಾರ್ಮಿಕರ ಹಿತಕಾಯಲು ಸರಕಾರ ಮುಂದಾಗ ಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು ಮಾತನಾಡಿ, ಹಸಿವು, ನಿರುದ್ಯೋಗ, ಅನಕ್ಷರತೆ, ಬಡತನ, ಅತ್ಯಾಚಾರ, ಕೋಮು ಸಂಘರ್ಷದ ಮೂಲಕ ೭೫ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯನ್ನು ಭಾರತ ವಿಚಾರವಾದಿ ಐ.ಆರ್. ದುರ್ಗಾ ಪ್ರಸಾದ್ ಉದ್ಘಾಟಿಸಿ ಮಾತನಾಡಿ, ದೇಶದ ಸಂಪತ್ತು ಕಾರ್ಪೋರೇಟ್ ಕಂಪನಿಗಳ ಪಾಲಾಗಿದ್ದು, ಆರೋಗ್ಯ, ಶಿಕ್ಷಣ, ಖಾಸಗಿಕರಣಗೊಳ್ಳುತ್ತಿರು ವುದರ ಭಾಗವಾಗಿ ಬಡವರಿಗೆ ಉತ್ತಮ ಸೇವೆ ಮರಿಚೀಕೆ ಆಗಿದೆ. ದೇಶದಲ್ಲಿ ಕೋಮು ಸಂಘರ್ಷವನ್ನು ಹುಟ್ಟು ಹಾಕಿ ಬಿಜೆಪಿ ಅಧಿಕಾರಕ್ಕೇರಿದೆ ಎಂದರು.