ಮಡಿಕೇರಿ, ನ. ೨೨ : ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ರಸಾಯನಶಾಸ್ತç ವಿಭಾಗದ ವತಿಯಿಂದ ರಸಾಯನ ಶಾಸ್ತçದಲ್ಲಿನ ಪ್ರಗತಿ ಕುರಿತು ಅಂತರರಾಷ್ಟಿçÃಯ ಸಮ್ಮೇಳನವು ತಾ. ೨೩ ರಂದು (ಇಂದು) ಬೆಳಗ್ಗೆ ೯.೪೫ ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗಣೇಶ್ ಕಾರ್ನಿಕ್, ಗುಜರಾತ್ ವಿಶ್ವವಿದ್ಯಾನಿಲಯದ ರಸಾಯನಶಾಸ್ತç ವಿಭಾಗದ ಪ್ರೊ. ಹಿತೇಶ್ ಡಿ.ಪಾಟಿಲ್, ಕುವೆಂಪು ವಿಶ್ವವಿದ್ಯಾನಿಲಯದ ಇಂಡಸ್ಟಿçÃಯಲ್ ಕೆಮಿಸ್ಟಿç ವಿಭಾಗದ ಪ್ರೊ.ಬಿ.ಇ.ಕುಮಾರ ಸ್ವಾಮಿ, ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಇತರರು ಪಾಲ್ಗೊಳ್ಳಲಿದ್ದಾರೆ.