ವೀರಾಜಪೇಟೆ, ಏ. ೨: ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ೨ ಲಕ್ಷ ದೇಣಿಗೆ ಮಂಜೂರು ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವೀರಾಜಪೇಟೆ, ಏ. ೨: ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ೨ ಲಕ್ಷ ದೇಣಿಗೆ ಮಂಜೂರು ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಅಧ್ಯಕ್ಷೆ ಜಮುನಾ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಪದಾಧಿಕಾರಿ ಗಳಾದ ಪಟ್ಟಂಡ ಕಾವೇರಪ್ಪ, ಪಟ್ಟಂಡ ಅರುಣ, ಮಾತಂಡ ಮಧು, ಎಂ. ದಿನೇಶ್ ಮಾತಂಡ ದೇವಯ್ಯ ಕುಯ್ಮಂಡ ಉತ್ತಯ್ಯ, ಮಾತಂಡ ಕಾಳಪ್ಪ, ಪದಾಧಿಕಾರಿಗಳು ಹಾಗೂ ಸ್ವಸಹಾಯ ಸಂಘದ ಸದಸ್ಯರು ಇದ್ದರು.