ಸಿದ್ದಾಪುರ, ಮೆ ೨೯: ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುವ ಹೋರಾಟವನ್ನು ಬೆಂಬಲಿಸಿ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು. ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ನೇತೃತ್ವ ವಹಿಸಿ ಮಾತನಾಡಿ ಕ್ರಮಕ್ಕೆ ಆಗ್ರಹಿಸಿದರು.

ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಬು, ಉಪಾಧ್ಯಕ್ಷ ಹೆಚ್.ಬಿ. ರಮೇಶ್, ಖಜಾಂಚಿ ಎನ್.ಡಿ. ಕುಟ್ಟಪ್ಪ, ಉಪ ಕಾರ್ಯದರ್ಶಿ ಸಾಬು, ಉಪಾಧ್ಯಕ್ಷ ಹೆಚ್.ಬಿ. ರಮೇಶ್, ಖಜಾಂಚಿ ಎನ್.ಡಿ. ಕುಟ್ಟಪ್ಪ, ಉಪ